Today's song - the ever famous 'hendathiyobbalu manayolagiddare'.
Theme - Hendathi
Song - hendathiyobbalu manayolagiddare
Lyrics - K S Narasimha Swamy
Singer - S Ashwath
http://www.kannadaaudio.com/ Songs/Bhaavageethe/ BhaavaSangama/ HendathiYobbaluManai.ram
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ನನಗದೆ ಕೋಟಿ ರುಪಾಯಿ |
ಹೆಂಡತಿಯೊಬ್ಬಳು ಹತ್ತಿರವಿದ್ದರೆ
ನಾನೂ ಒಬ್ಬ ಸಿಪಾಯಿ ||
...
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ಹುಣ್ಣಿಮೆ, ಹೋಳಿಗೆ ದೀಪ |
ಹೆಂಡತಿ ತವರಿಗೆ ಹೊರಡುವೆನೆಂದರೆ
ನನಗಿಲ್ಲದ ಕೋಪ ||
ಭರಣಿಯ ತೆರೆದರೆ ಅರಿಶಿನ ಕುಂಕುಮ
ಅವಳದು ಈ ಸಂಪತ್ತು |
ತುಟಿಗಳ ತೆರೆದರೆ ತುಳುಕುವುದಿ೦ಪಿನ
ಎರಡೋ ಮೂರೋ ಮುತ್ತು ||
ಕೈ ಹಿಡಿದವಳು, ಕೈ ಬಿಡದವಳು
ಮಾಡಿದಡಿಗೆಯೇ ಚಂದ,
ನಾಗರ ಕುಚ್ಚಿನ ನಿಡುಜಡೆಯವಳು,
ಈಕೆ ಬಂದುದೆಲ್ಲಿಂದ?
ಚಂದಿರನೂರಿನ ಅರಮನೆಯಿಂದ
ಬಂದವರೀಗೆಲ್ಲಿ?
ಬೆಳ್ಳಿಯ ಕೋಟೆಯ ಬಾಗಿಲಿನಿಂದ
ಬಂದವರೀಗೆಲ್ಲಿ?
ಹೆಂಡತಿಯೊಂದಿಗೆ ಬಡತನ ದೊರೆತನ
ಏನೂ ಭಯವಿಲ್ಲ |
ಹೆಂಡತಿಯೊಲುಮೆಯ ಭಾಗ್ಯವನರಿಯದ
ಗಂಡಿಗೆ ಜಯವಿಲ್ಲ
Theme - Hendathi
Song - hendathiyobbalu manayolagiddare
Lyrics - K S Narasimha Swamy
Singer - S Ashwath
http://www.kannadaaudio.com/
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ನನಗದೆ ಕೋಟಿ ರುಪಾಯಿ |
ಹೆಂಡತಿಯೊಬ್ಬಳು ಹತ್ತಿರವಿದ್ದರೆ
ನಾನೂ ಒಬ್ಬ ಸಿಪಾಯಿ ||
...
ನನಗದೆ ಕೋಟಿ ರುಪಾಯಿ |
ಹೆಂಡತಿಯೊಬ್ಬಳು ಹತ್ತಿರವಿದ್ದರೆ
ನಾನೂ ಒಬ್ಬ ಸಿಪಾಯಿ ||
...
ಹೆಂಡತಿಯೊಬ್ಬಳು ಮನೆಯೊಳಗಿದ್ದರೆ
ಹುಣ್ಣಿಮೆ, ಹೋಳಿಗೆ ದೀಪ |
ಹೆಂಡತಿ ತವರಿಗೆ ಹೊರಡುವೆನೆಂದರೆ
ನನಗಿಲ್ಲದ ಕೋಪ ||
ಭರಣಿಯ ತೆರೆದರೆ ಅರಿಶಿನ ಕುಂಕುಮ
ಅವಳದು ಈ ಸಂಪತ್ತು |
ತುಟಿಗಳ ತೆರೆದರೆ ತುಳುಕುವುದಿ೦ಪಿನ
ಎರಡೋ ಮೂರೋ ಮುತ್ತು ||
ಕೈ ಹಿಡಿದವಳು, ಕೈ ಬಿಡದವಳು
ಮಾಡಿದಡಿಗೆಯೇ ಚಂದ,
ನಾಗರ ಕುಚ್ಚಿನ ನಿಡುಜಡೆಯವಳು,
ಈಕೆ ಬಂದುದೆಲ್ಲಿಂದ?
ಚಂದಿರನೂರಿನ ಅರಮನೆಯಿಂದ
ಬಂದವರೀಗೆಲ್ಲಿ?
ಬೆಳ್ಳಿಯ ಕೋಟೆಯ ಬಾಗಿಲಿನಿಂದ
ಬಂದವರೀಗೆಲ್ಲಿ?
ಹೆಂಡತಿಯೊಂದಿಗೆ ಬಡತನ ದೊರೆತನ
ಏನೂ ಭಯವಿಲ್ಲ |
ಹೆಂಡತಿಯೊಲುಮೆಯ ಭಾಗ್ಯವನರಿಯದ
ಗಂಡಿಗೆ ಜಯವಿಲ್ಲ
ಹುಣ್ಣಿಮೆ, ಹೋಳಿಗೆ ದೀಪ |
ಹೆಂಡತಿ ತವರಿಗೆ ಹೊರಡುವೆನೆಂದರೆ
ನನಗಿಲ್ಲದ ಕೋಪ ||
ಭರಣಿಯ ತೆರೆದರೆ ಅರಿಶಿನ ಕುಂಕುಮ
ಅವಳದು ಈ ಸಂಪತ್ತು |
ತುಟಿಗಳ ತೆರೆದರೆ ತುಳುಕುವುದಿ೦ಪಿನ
ಎರಡೋ ಮೂರೋ ಮುತ್ತು ||
ಕೈ ಹಿಡಿದವಳು, ಕೈ ಬಿಡದವಳು
ಮಾಡಿದಡಿಗೆಯೇ ಚಂದ,
ನಾಗರ ಕುಚ್ಚಿನ ನಿಡುಜಡೆಯವಳು,
ಈಕೆ ಬಂದುದೆಲ್ಲಿಂದ?
ಚಂದಿರನೂರಿನ ಅರಮನೆಯಿಂದ
ಬಂದವರೀಗೆಲ್ಲಿ?
ಬೆಳ್ಳಿಯ ಕೋಟೆಯ ಬಾಗಿಲಿನಿಂದ
ಬಂದವರೀಗೆಲ್ಲಿ?
ಹೆಂಡತಿಯೊಂದಿಗೆ ಬಡತನ ದೊರೆತನ
ಏನೂ ಭಯವಿಲ್ಲ |
ಹೆಂಡತಿಯೊಲುಮೆಯ ಭಾಗ್ಯವನರಿಯದ
ಗಂಡಿಗೆ ಜಯವಿಲ್ಲ